ಡಿಜೆ ಹಳ್ಳಿ ಗಲಭೆ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಬಿಜೆಪಿ ಅಭಿಮಾನಿ ಎಂದ ಡಿ.ಕೆ.ಶಿವಕುಮಾರ್
ಬೆಂಗಳೂರು: ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಲಭೆಗೆ ಕಾರಣನಾದ ನವೀನ್ ಎಂಬಾತನಿಗೂ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೂ ಯಾವುದೇ ರಾಜಕೀಯ ಸಂಬಂಧ ಇರಲಿಲ್ಲ. ನವೀನ್ ಬಿಜೆಪಿ ಅಭಿಮಾನಿ, ಕಾರ್ಯಕರ್ತ ಎಂದು ಡಿ.ಕೆ. ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕಳೆದ ಲೋಕಸಭಾ ಚುನಾವಣೆ ವೇಳೆ ನವೀನ್ ಬಿಜೆಪಿ ಪರ ಫೇಸ್ಬುಕ್ನಲ್ಲಿ ಮಾಡಿಕೊಂಡಿದ್ದ ಪೋಸ್ಟ್ ಅನ್ನು ಕೆಪಿಸಿಸಿ ಕಚೇರಿಯಲ್ಲಿ ಪ್ರದರ್ಶಿಸಿದ ಡಿಕೆಶಿ, ಸತ್ಯಶೋಧನೆಗಾಗಿ ಹಿರಿಯ … Continue reading ಡಿಜೆ ಹಳ್ಳಿ ಗಲಭೆ: ಅವಹೇಳನಕಾರಿ ಪೋಸ್ಟ್ ಹಾಕಿದ್ದ ನವೀನ್ ಬಿಜೆಪಿ ಅಭಿಮಾನಿ ಎಂದ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed