ನಿಮ್ಮ ಬೇಡಿಕೆಗಳು ಈಡೇರಬೇಕಿದ್ದರೆ ನನ್ನ ತಮ್ಮನಿಗೆ ಮತ ಹಾಕಿ: ಅಪಾರ್ಟ್ಮೆಂಟ್ ನಿವಾಸಿಗಳಿಗೆ ಡಿಸಿಎಂ ಡಿಕೆಶಿ ಆಮಿಷ
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆಯ ಚುನಾವಣೆಯ ಕದನ ಕಣ ದಿನದಿಂದ ದಿನಕ್ಕೆ ರಂಘೇರುತ್ತಿದ್ದು, ಮೊದಲ ಹಂತದ ಮತದಾನಕ್ಕೆ 10 ದಿನಗಳು ಬಾಕಿ ಉಳಿದಿವೆ. ಈ ನಡುವೆ ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಪರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತುಸು ವಿಭಿನ್ನವಾಗಿ ಮತಯಾಚಿಸುತ್ತಿದ್ದಾರೆ. ಇದೀಗ ಡಿ.ಕೆ. ಶಿವಕುಮಾರ್ ಮತಯಾಚನೆ ವೇಳೆ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಆಮಿಷ ಒಡ್ಡಿದ್ದಾರೆ ಎಂಬ ಆರೋಪ ಕೇಳಿ ಬಂದಿದಗದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿ … Continue reading ನಿಮ್ಮ ಬೇಡಿಕೆಗಳು ಈಡೇರಬೇಕಿದ್ದರೆ ನನ್ನ ತಮ್ಮನಿಗೆ ಮತ ಹಾಕಿ: ಅಪಾರ್ಟ್ಮೆಂಟ್ ನಿವಾಸಿಗಳಿಗೆ ಡಿಸಿಎಂ ಡಿಕೆಶಿ ಆಮಿಷ
Copy and paste this URL into your WordPress site to embed
Copy and paste this code into your site to embed