ಕಗ್ಗಂಟಾದ ಸಿಎಂ ಆಯ್ಕೆ: ಡಿ.ಕೆ.ಶಿವಕುಮಾರ್​ ಹೋರಾಟಕ್ಕೀಗ ಸಹೋದರ ನೇರ ಎಂಟ್ರಿ!

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದಿರುವ ಕಾಂಗ್ರೆಸ್​ಗೆ ಈಗ ಸಿಎಂ ಆಯ್ಕೆಯೇ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಇನ್ನೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಈ ನಡುವೆ ಸಿಎಂ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್ ಪಟ್ಟು ಬಿಗಿಗೊಳಿಸಿದ್ದು, ಈಗ ಅವರ ಸಹೋದರ ಡಿ.ಕೆ.ಸುರೇಶ್ ಕೂಡ ನೇರ ಎಂಟ್ರಿ ಆಗಿದ್ದಾರೆ. ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಗಳಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್​ ಇಬ್ಬರೂ ತಮ್ಮ ಪಟ್ಟು ಬಿಗಿಗೊಳಿಸಿದ್ದು, ಯಾರನ್ನು ಸಿಎಂ ಆಗಿ ಆಯ್ಕೆ ಮಾಡಬೇಕು ಎಂಬ ವಿಚಾರ ಕಗ್ಗಂಟಾಗಿ … Continue reading ಕಗ್ಗಂಟಾದ ಸಿಎಂ ಆಯ್ಕೆ: ಡಿ.ಕೆ.ಶಿವಕುಮಾರ್​ ಹೋರಾಟಕ್ಕೀಗ ಸಹೋದರ ನೇರ ಎಂಟ್ರಿ!