ಇತಿಹಾಸದಲ್ಲಿ ನಂಜೇಗೌಡ, ಉರಿಗೌಡ‌ ಇದ್ದಾರಾ?; ಡಿಕೆಶಿ ಪ್ರಶ್ನೆ

ಬೆಂಗಳೂರು: ಇತಿಹಾಸದಲ್ಲಿ ನಂಜೇಗೌಡ, ಉರಿಗೌಡ‌ ಇದ್ದಾರಾ? ಯಾವ ಉರಿಗೌಡನೂ ಇಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಬಿಜೆಪಿಯನ್ನು ಟೀಕೆ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವ ಇತಿಹಾಸದಲ್ಲಿ ನಂಜೇಗೌಡ, ಉರಿಗೌಡ‌ ಇದ್ದಾರೆ. ಇವರ ಹೆಸರಿನಲ್ಲಿ ಮಹಾದ್ವಾರ ನಿರ್ಮಾಣ ಮಾಡಲು ಹೇಳಿದ್ದು ಯಾರು? ಎಂದು ಪ್ರಶ್ನೆ ಮಾಡಿ ಕಿಡಿಕಾರಿದ್ದಾರೆ. ಇದನ್ನೂ ಓದಿ:  ನಾರಿ ಶಕ್ತಿಯಿಂದ ಮುನ್ನಡೆಯುತ್ತಿದೆ ವಂದೇ ಭಾರತ್​; ಸುರೇಖಾ ಯಾದವ್ ಭಾರತ ಮೊದಲ ಮಹಿಳಾ ರೈಲು ಚಾಲಕಿ! ಶೃಂಗೇರಿ, ಶ್ರೀರಂಗಪಟ್ಟಣಕ್ಕೆ ಅದರದ್ದೇ ಆದ‌ ಇತಿಹಾಸ‌ ಇದೆ. ಅಂಬೇಡ್ಕರ್, ಗಾಂಧಿ, … Continue reading ಇತಿಹಾಸದಲ್ಲಿ ನಂಜೇಗೌಡ, ಉರಿಗೌಡ‌ ಇದ್ದಾರಾ?; ಡಿಕೆಶಿ ಪ್ರಶ್ನೆ