ಶಾಂತಿ, ಸುವ್ಯವಸ್ಥೆ ಕದಡುವ ಸಂಘಟನೆಗಳನ್ನು ನಿಷೇಧಿಸುತ್ತೇವೆ; ಕಾಂಗ್ರೆಸ್ ಪ್ರಣಾಳಿಕೆಯನ್ನು ಸಮರ್ಥಿಸಿಕೊಂಡ ಡಿಕೆಶಿ

ಕೋಲಾರ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಜರಂಗದಳ ಸಂಘಟನೆಯನ್ನು ಬ್ಯಾನ್ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿರುವುದು ಸದ್ಯ ರಾಜ್ಯದಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಬಿಜೆಪಿ ನಾಯಕರು ಸೇರಿದಂತೆ, ವಿವಿಧ ಹಿಂದೂಪರ ಸಂಘಟನೆಗಳ ನಾಯಕರು ಕಾಂಗ್ರೆಸ್​ ಪಕ್ಷವನ್ನು ಟೀಕಿಸುತ್ತಿದ್ದಾರೆ. ಇದೀಗ ಈ ವಿಚಾರವಾಗಿ ಪ್ರತಿಕ್ರಿಯಿಸುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಪ್ರಣಾಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹಾಳು ಮಾಡಿ ನೆಮ್ಮದಿ ಕದಡುವ ಸಂಘಟನೆಗಳನ್ನು ನಿಷೇಧ ಮಾಡುವ ಕುರಿತು ಹೇಳಿದ್ದೇವೆ ಎಂದು ಕೋಲಾರದಲ್ಲಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಕುಟುಂಬವಾದಿ ಪಕ್ಷಗಳಿಂದ … Continue reading ಶಾಂತಿ, ಸುವ್ಯವಸ್ಥೆ ಕದಡುವ ಸಂಘಟನೆಗಳನ್ನು ನಿಷೇಧಿಸುತ್ತೇವೆ; ಕಾಂಗ್ರೆಸ್ ಪ್ರಣಾಳಿಕೆಯನ್ನು ಸಮರ್ಥಿಸಿಕೊಂಡ ಡಿಕೆಶಿ