ಡಿ.ಕೆ.ಶಿ. ಪದಗ್ರಹಣ ಸಮಾರಂಭ ಮಾಡೇ ಮಾಡ್ತೀವಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸೆಡ್ಡು!
ಬೆಂಗಳೂರು: ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರದ ಈ ನಿರ್ಧಾರ ರಾಜಕೀಯ ಪ್ರೇರಿತ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ. ಸರ್ಕಾರ ಏನೇ ದಮನಕಾರಿ ಪ್ರವೃತ್ತಿ ತೋರಿಸಿದರೂ ನಾವು ಕಾರ್ಯಕ್ರಮ ಮಾಡುತ್ತೇವೆ. ನಾವು ಕಾನೂನು ಗೌರವಿಸುವವರೇ ಹೊರತು ಕಾನೂನು ಭಂಗ ಮಾಡುವವರಲ್ಲ. ಕಾನೂನಿನ ಅಡಿಯಲ್ಲೇ ನಾವು ಕಾರ್ಯಕ್ರಮ ಮಾಡಲಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಿಯಾಂಕಾ … Continue reading ಡಿ.ಕೆ.ಶಿ. ಪದಗ್ರಹಣ ಸಮಾರಂಭ ಮಾಡೇ ಮಾಡ್ತೀವಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸೆಡ್ಡು!
Copy and paste this URL into your WordPress site to embed
Copy and paste this code into your site to embed