ಕಾಂಗ್ರೆಸ್ ನಾಯಕರ ಚರ್ಚೆಯಲ್ಲಿ ಬಿಜೆಪಿ ಸಂಸದ ಭಾಗಿ! ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ ಯಡವಟ್ಟು!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಏನಾದರೂ ಪೋಸ್ಟ್ ಮಾಡಬೇಕಿದ್ದರೆ ಎಚ್ಚರದಿಂದ ಇರಬೇಕು ಎನ್ನುತ್ತಾರೆ. ಅದರಲ್ಲಾಗುವ ಸಣ್ಣ ತಪ್ಪು ದೊಡ್ಡ ಪರಿಣಾಮ ಬೀರಬಹುದು. ಇದೀಗ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತಪ್ಪೊಂದನ್ನು ಮಾಡಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಡಿಕೆಶಿ ಅವರು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಒಂದು ಪೋಸ್ಟ್ ಮಾಡಿದ್ದಾರೆ. ಒಂದಿಷ್ಟು ರಾಜಕೀಯ ಪ್ರಮುಖರೊಂದಿಗಿರುವ ಫೋಟೋ ಹಂಚಿಕೊಂಡಿರುವ ಅವರು, “ನನ್ನ ನಿವಾಸದಲ್ಲಿ, ಲೋಕಸಭಾ ಸದಸ್ಯರಾದ ಶ್ರೀ ಕರಡಿ ಸಂಗಣ್ಣ ಅಮರಪ್ಪ, ಶಾಸಕರಾದ ಶ್ರೀ ಬಸನಗೌಡ ದದ್ದಲ್, ಶಾಸಕರಾದ ಶ್ರೀ … Continue reading ಕಾಂಗ್ರೆಸ್ ನಾಯಕರ ಚರ್ಚೆಯಲ್ಲಿ ಬಿಜೆಪಿ ಸಂಸದ ಭಾಗಿ! ಸಾಮಾಜಿಕ ಜಾಲತಾಣದಲ್ಲಿ ಡಿಕೆಶಿ ಯಡವಟ್ಟು!