ಮುಸ್ಲಿಂ ಧರ್ಮಗುರುವನ್ನು ಭೇಟಿ ಮಾಡಿದ ಡಿಕೆಶಿ: ಕರೊನಾ ಮುಕ್ತಿಗೆ ಪ್ರಾರ್ಥನೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಬುಧವಾರ ನಾಗವಾರದಲ್ಲಿರುವ ಅರೇಬಿಕ್ ಕಾಲೇಜ್ನಲ್ಲಿ ಮುಸ್ಲಿಂ ಧರ್ಮಗುರು ಅಮಿರ್-ಇ-ಷರಿಯತ್, ಮುಫ್ತಿ ಸಗೀರ್ ಅಹಮದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಕರೋನಾ ಮಹಾಮಾರಿಯಿಂದ ಮುಕ್ತಿ ನೀಡುವಂತೆ ಧರ್ಮಗುರುಗಳು ಇದೇ ಸಂದರ್ಭದಲ್ಲಿ ದೇವರನ್ನು ಪ್ರಾರ್ಥಿಸಿದರು. ಈ ವೇಳೆ ಡಿ.ಕೆ ಶಿವಕುಮಾರ್ ಮಾತನಾಡಿ, ಕರೊನಾ ಹರಡುವಿಕೆ ಸಂಬಂಧ ರಾಜಕೀಯ ಉದ್ದೇಶದಿಂದ ಒಂದು ಕೋಮಿನ ವಿರುದ್ಧ ಆರೋಪ ಮಾಡಲಾಯಿತು. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ. ಕಾಂಗ್ರೆಸ್ ಎಲ್ಲರ ಹಿತ … Continue reading ಮುಸ್ಲಿಂ ಧರ್ಮಗುರುವನ್ನು ಭೇಟಿ ಮಾಡಿದ ಡಿಕೆಶಿ: ಕರೊನಾ ಮುಕ್ತಿಗೆ ಪ್ರಾರ್ಥನೆ