ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಕೈ ಹೋರಾಟ

ಬೆಂಗಳೂರು: ವಿದ್ಯುತ್ ದರ ಏರಿಕೆ ಖಂಡಿಸಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕರೋನಾದಿಂದಾಗಿ ಜನ ಸಾಮಾನ್ಯರ ಬದುಕು ದಯನೀಯ ಸ್ಥಿತಿಯಲ್ಲಿದ್ದು, ಈ ಸಮಯದಲ್ಲಿ ವಿದ್ಯುತ್ ದರ ಹೆಚ್ಚಿಸುವ ಸರ್ಕಾರದ ನಿರ್ಧಾರ ಖಂಡನೀಯ. ಈ ತೀರ್ಮಾನವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ದರ ಹೆಚ್ಚಿಸಿರುವ ಸರ್ಕಾರ ತನ್ನ ನಿರ್ಧಾರವನ್ನು ಒಂದು ವಾರದ ಒಳಗಾಗಿ ಕೈಬಿಡದಿದ್ದರೆ, ನ.17ರಿಂದ 20ರವರೆಗೆ ಎಲ್ಲ ಜಿಲ್ಲಾ … Continue reading ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಕೈ ಹೋರಾಟ