ನಡ್ಡಾ ನಿಮಗೆ ಮಹಿಳೆಯರ ಮೇಲೆ ಗೌರವ ಇದ್ರೆ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಿ: ಏರು ಧ್ವನಿಯಲ್ಲಿ ಡಿಕೆಶಿ ಪ್ರತಿಕ್ರಿಯೆ!

ಬೆಂಗಳೂರು: ಇತ್ತೀಚೆಗೆ ಬಸನಗೌಡ ಪಾಟೀಲ ಯತ್ನಾಳ್, ಸೋನಿಯಾ ಗಾಂಧಿಯನ್ನು ವಿಷಕನ್ಯೆ ಎಂದು ಕರೆದಿದ್ದರು. ಈ ಬಗ್ಗೆ ಕಾಂಗ್ರೆಸ್​ನಿಂದ ಖಂಡನೆಯೂ ಶುರುವಾಗಿತ್ತು. ಇದೀಗ ಇದೇ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದು ಏರು ಧ್ವನಿಯಲ್ಲೇ ಯತ್ನಾಳ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು “ಸೋನಿಯಾ ಗಾಂಧಿಯವರಿಗೆ ಪ್ರಧಾನಿ ಆಗುವ ಅವಕಾಶ ಇತ್ತು. ಅಬ್ದುಲ್ ಕಲಾಂ ಅವರು ಪ್ರಮಾಣ ವಚನ ತೆಗೆದುಕೊಳ್ಳಲು ಆಹ್ವಾನ ನೀಡಿದ್ದರು. ಸೋನಿಯಾ ಗಾಂಧಿ ಈ ಭೂಮಿಯಲ್ಲಿ ಹುಟ್ಟಿಲ್ಲ. ಅವರು ದೊಡ್ಡ ಕುಟುಂಬದ … Continue reading ನಡ್ಡಾ ನಿಮಗೆ ಮಹಿಳೆಯರ ಮೇಲೆ ಗೌರವ ಇದ್ರೆ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳಿ: ಏರು ಧ್ವನಿಯಲ್ಲಿ ಡಿಕೆಶಿ ಪ್ರತಿಕ್ರಿಯೆ!