Hindu ಧರ್ಮದ ಬಗ್ಗೆ ಮಾತನಾಡುವ ಹಕ್ಕು ನನಗೂ ಇಲ್ಲ, ಅವರಿಗೂ ಇಲ್ಲ: ಜಾರಕಿಹೊಳಿ ವಿವಾದಾತ್ಮಕ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್​ ಜಾರಕಿಹೊಳಿ Satish Jarakiholi ನೀಡಿರುವ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ DK Shivakumar ಅಸಮಾಧಾನಗೊಂಡಿದ್ದು, ಆ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಜಾರಕಿಹೊಳಿಗೆ ಸೂಚನೆ ನೀಡುವುದಾಗಿಯೂ ಹೇಳಿದ್ದಾರೆ. ಹಿಂದೂ Hindu ಎಂಬ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಹಿಂದೂ Hindu ಎಂಬ ಪದ ಪರ್ಷಿಯನ್ ಪದವಾಗಿದ್ದು, ಭಾರತೀಯ ಪದವೇ ಅಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ … Continue reading Hindu ಧರ್ಮದ ಬಗ್ಗೆ ಮಾತನಾಡುವ ಹಕ್ಕು ನನಗೂ ಇಲ್ಲ, ಅವರಿಗೂ ಇಲ್ಲ: ಜಾರಕಿಹೊಳಿ ವಿವಾದಾತ್ಮಕ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ