ನಕಲಿ ಸ್ವಾಮಿ, ಲೂಟಿ ರವಿ, ಮಾಜಿ ಸಿಎಂ, ಬ್ಲಾಕ್ ಮೇಲರ್ ಎಲ್ಲರಿಗೂ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಾನು ಹೇಡಿ ಅಲ್ಲ, ಹೆದರಿ ಎಲ್ಲಿಯೂ ಓಡಿ ಹೋಗಲ್ಲ. ಮಾಜಿ ಸಿಎಂ, ನಕಲಿ ಸ್ವಾಮಿ, ಬ್ಲಾಕ್ ಮೇಲರ್, ಲೂಟಿ ರವಿ ಎಲ್ಲರಿಗೂ ತಕ್ಕ ಉತ್ತರ ಕೊಡುತ್ತೇನೆ. ಅವರದೆಲ್ಲ ಬಿಚ್ಚಿಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾರವಾಗಿ ಮಾತನಾಡಿದ್ದಾರೆ. ಪಂಚರಾಜ್ಯ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಮಾಡುವ ಟಾಸ್ಕ್ ನೀಡಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ ಎಂದಿದ್ದಾರೆ. ಯಾರಿಗೆ … Continue reading ನಕಲಿ ಸ್ವಾಮಿ, ಲೂಟಿ ರವಿ, ಮಾಜಿ ಸಿಎಂ, ಬ್ಲಾಕ್ ಮೇಲರ್ ಎಲ್ಲರಿಗೂ ಉತ್ತರ ನೀಡುತ್ತೇನೆ: ಡಿಸಿಎಂ ಡಿ.ಕೆ. ಶಿವಕುಮಾರ್