ಬೆಂಗಳೂರು: ‘ಮೋದಿ ಉಪನಾಮ’ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇದೀಗ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: ಬೆಳಗಿನ ಉಪಾಹಾರ ಲೇಟ್ ಆಗ್ತಿದೆಯಾ, ಮಧುಮೇಹ ಬರುವ ಸಾಧ್ಯತೆ ಹೆಚ್ಚು; ಎಚ್ಚರಿಸಿದ ವೈದ್ಯರು
“ದೇಶದ ಪ್ರಜಾಪ್ರಭುತ್ವ ಉಳಿಸುವ, ನ್ಯಾಯ ಒದಗಿಸುವ ಪೀಠ ಸುಪ್ರೀಂ ಕೋರ್ಟ್. ದೇಶಕ್ಕೋಸ್ಕರ, ಜನತೆಗೋಸ್ಕರ ಮಾಡಿರುವ ದನಿಯನ್ನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಈ ತೀರ್ಪು ಹೊರಬಂದಿದೆ. ಜನ ಈಗಾಗಲೇ ಅರಿತುಕೊಂಡಿದ್ದಾರೆ. ಎಲ್ಲರೂ ಭಾರತದತ್ತ ಎದುರು ನೋಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬುದು ಜನರಿಗೆ ತಿಳಿದಿದೆ” ಎಂದು ಹೇಳಿದರು.
ಬೆಳಗಿನ ಉಪಾಹಾರ ಲೇಟ್ ಆಗ್ತಿದೆಯಾ, ಮಧುಮೇಹ ಬರುವ ಸಾಧ್ಯತೆ ಹೆಚ್ಚು; ಎಚ್ಚರಿಸಿದ ವೈದ್ಯರು