ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಹುಲ್, ಪ್ರಿಯಾಂಕಾ ಗಾಂಧಿ; ಡಿಕೆಶಿ ಸ್ವಾಗತ…
ಬೆಂಗಳೂರು: ಕಾಂಗ್ರೆಸ್ ಪಕ್ಷ, ಕರ್ನಾಟಕದಲ್ಲಿ ಪೂರ್ಣ ಬಹುಮತ ಪಡೆದು ಸರ್ಕಾರ ರಚನೆಗೆ ಮುಂದಾಗಿದೆ. ಈಗಾಗಲೇ ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಸಿಎಂ ಗಾದಿಗಾಗಿ ಜಟಾಪಟಿ ನಡೆದಿದ್ದು ಕುರುಬರ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗುವ ಅವಕಾಶ ಪಡೆದಿದ್ದಾರೆ. ಇಂದು ಸಿದ್ದು ಡಿಕೆಶಿ ಸೇರಿದಂತೆ ಇತರ ಎಂಟು ಜನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೇಶಾದ್ಯಂತ ಸೊರಗಿರುವ ಕಾಂಗ್ರೆಸ್ಗೆ ಕರ್ನಾಟಕದ ಚುನಾವಣೆ ಬಲ ನೀಡಿದ್ದು ಸಿದ್ದು ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ದೆಹಲಿಯಿಂದ ಬೆಂಗಳೂರಿಗೆ … Continue reading ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಹುಲ್, ಪ್ರಿಯಾಂಕಾ ಗಾಂಧಿ; ಡಿಕೆಶಿ ಸ್ವಾಗತ…
Copy and paste this URL into your WordPress site to embed
Copy and paste this code into your site to embed