ಕಾವೇರಿ ಜಲವಿವಾದ; ರೈತರ ಹಿತಾಸಕ್ತಿಗೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ ಪ್ರತಿನಿತ್ಯ 15 ಸಾವಿರ ಕ್ಯೂಸೆಕ್​ ನೀರು ಹರಿಸಬೇಕೆಂಬ ಸೆಪ್ಟೆಂಬರ್​ 12ರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶವನ್ನು ಪ್ರಶ್ನಿಸಿ ಮಂಗಳವಾರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರುವ ಹರಿಸುವ ವಿಚಾರವಾಗಿ ನಾವು ಯಾವ ಸಮಯದಲ್ಲಿ ಬೇಕಾದರೂ ದೆಹಲಿಗೆ ಭೇಟಿ ನೀಡಲು ಸಿದ್ದರಿದ್ದೇವೆ. ರಾಜ್ಯದ ಸಂಸದರು ಹಾಗೂ ಮುಖ್ಯಮಂತ್ರಿಗಳು ಶೀಘ್ರವೇ ಒಂದು ದಿನಾಂಕ ನಿಗದಿ ಮಾಡೋಣ ಎಂದಿದ್ಧಾರೆ. ಈ ಸಂಬಂಧ ಪ್ರಧಾನಿಗೆ … Continue reading ಕಾವೇರಿ ಜಲವಿವಾದ; ರೈತರ ಹಿತಾಸಕ್ತಿಗೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್