ಮಾಜಿ ಶಾಸಕ ವೆಂಕಟಸ್ವಾಮಿ ಅಂತಿಮ ದರ್ಶನ ಪಡೆದು ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಿಕೆಶಿ!

ದೇವನಹಳ್ಳಿ: ಮಾಜಿ ಶಾಸಕ ವೆಂಕಟಸ್ವಾಮಿ ನಿಧನದ ಹಿನ್ನಲೆ ಕೆಪಿಸಿಸಿ ಅಧ್ಯಕ್ಷ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ಸಂದರ್ಭ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. “ನನ್ನನ್ನು ಸಿಎಂ ಮಾಡಬೇಕು ಅಂತಿದ್ದಿಯೋ ಇಲ್ವೋ”? ಬಿಜೆಪಿ ಮುಖಂಡನ ಜತೆ ಮಾತನಾಡುತ್ತಾ ನನ್ನನ್ನು ಸಿಎಂ ಯಾವಾಗ ಮಾಡ್ತೀರಾ ಎಂದು ಹೇಳುತ್ತಾ ಕೆಹೆಚ್ ಮುನಿಯಪ್ಪ ಮತ್ತು ಬಿಜೆಪಿ ಮುಖಂಡ ಬಸವರಾಜ್ ಎಂಬುವವರ ನಡುವೆ ಕೂತು ಸಿಎಂ ಸ್ಥಾನದ ಬೇಡಿಕೆ ಇಟ್ಟರು. … Continue reading ಮಾಜಿ ಶಾಸಕ ವೆಂಕಟಸ್ವಾಮಿ ಅಂತಿಮ ದರ್ಶನ ಪಡೆದು ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಿಕೆಶಿ!