ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ, ಯಾವುದೇ ಗಾಳಿಸುದ್ದಿಗಳಿಗೆ ಕಿವಿಕೊಡಬೇಡಿ: ಡಿ.ಕೆ ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳ ಕುರಿತು ಇಂದು ಸಭೆ ನಡೆಸಲಾಗಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಗೆ ಮಾಹಿತಿ ನೀಡಿದ್ದಾರೆ ಮತ್ತು ಮನವಿ ಕೂಡ ಮಾಡಿದ್ದಾರೆ. ಇದನ್ನೂ ಓದಿ: ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್​ಗಳ ವಿರುದ್ಧ ಕಠಿಣ ಕ್ರಮ; ಸಿಎಂ ಖಡಕ್ ಸೂಚನೆ! “ಕಾಂಗ್ರೆಸ್‌ ಪಕ್ಷದ 5 ಪ್ರಮುಖ ಗ್ಯಾರಂಟಿಗಳ ಕುರಿತು ಮಹತ್ವದ ಸಭೆ ನಡೆಸಲಾಗಿದ್ದು, ಇದಕ್ಕಾಗಿ ಒಂದು ವ್ಯವಸ್ಥೆ ಜಾರಿಗೆ ತರುವ ಸಂಬಂಧ ಚರ್ಚಿಸಲಾಗಿದೆ. ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದ್ದು, ಈ … Continue reading ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ, ಯಾವುದೇ ಗಾಳಿಸುದ್ದಿಗಳಿಗೆ ಕಿವಿಕೊಡಬೇಡಿ: ಡಿ.ಕೆ ಶಿವಕುಮಾರ್