ಡಿಕೆಶಿಗೆ ಮಾತ್ರ ಹೃದಯ ಇದೆಯೇ? ಯಡಿಯೂರಪ್ಪನವರಿಗೆ ಇಲ್ಲವೇ?
ಬೆಂಗಳೂರು: ಮಾತನಾಡಬೇಕು ಎಂಬ ಚಪಲಕ್ಕೆ ಟೀಕೆ ಮಾಡುವುದನ್ನು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಡಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ವ್ಯಂಗ್ಯವಾಡಿದ್ದಾರೆ. ರಾಜ್ಯದ ನಾನಾ ಭಾಗಗಳಲ್ಲಿ ನೆಲಿಸಿದ್ದ ಈಶಾನ್ಯ ರಾಜ್ಯದವರು ಅವರ ಊರುಗಳಿಗೆ ಹಿಂತಿರುಗಲು ರಾಜ್ಯ ಸರ್ಕಾರ ಸರಿಯಾದ ವ್ಯವಸ್ಥೆ ಮಾಡಿಲ್ಲ. ಯಡಿಯೂರಪ್ಪ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯ ಇಲ್ಲ, ಬಡವರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಒಡಿಶಾ ಮತ್ತು ಮಣಿಪುರ ರಾಜ್ಯದ ಜನರು ಊರುಗಳಿಗೆ ಹಿಂತಿರುಗಲು ಅರಮನೆ ಮೈದಾನದ ಬಳಿ ಜಮಾಯಿಸಿದ್ದ ಸ್ಥಳಕ್ಕೆ … Continue reading ಡಿಕೆಶಿಗೆ ಮಾತ್ರ ಹೃದಯ ಇದೆಯೇ? ಯಡಿಯೂರಪ್ಪನವರಿಗೆ ಇಲ್ಲವೇ?
Copy and paste this URL into your WordPress site to embed
Copy and paste this code into your site to embed