ಡಿಕೆಶಿ ದಂಪತಿ ಪುಣ್ಯಸ್ನಾನ; ಕುಂಭಮೇಳದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ಖುಷಿಯಿದೆ: DK ಶಿವಕುಮಾರ್​ | Kumbh Mela

Kumbh Mela: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ರಾಜ್ಯ ಉಪಮುಖ್ಯಮಂತ್ರಿ(ಡಿಸಿಎಂ) ಡಿ.ಕೆ.ಶಿವಕುಮಾರ್​ ಮತ್ತು ಪತ್ನಿ ಉಷಾ ಭಾನುವಾರ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

ಡಿಕೆಶಿ ದಂಪತಿ ಪುಣ್ಯಸ್ನಾನ; ಕುಂಭಮೇಳದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ಖುಷಿಯಿದೆ: DK ಶಿವಕುಮಾರ್​ | Kumbh Mela

ನೋಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿ ಕೇಂದ್ರ ಶಿವಯೋಗಿಶ್ವರ ಶಿವಾಚಾರ್ಯ ಅವರ ಜತೆಯಲ್ಲಿ ಡಿಕೆಶಿ ದಂಪತಿ ಕುಂಭಮೇಳಕ್ಕೆ ತೆರಳಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಈ ಹಿಂದೆ ಡಿಕೆಶಿ ಕೂಡ ಕುಂಭಮೇಳಕ್ಕೆ ತೆರಳಿ ಪುತ್ರಿ ಐಶ್ವರ್ಯಾ ಸಂಗಮದಲ್ಲಿ ಮಿಂದೆದಿದ್ದರು.

ಡಿಕೆಶಿ ದಂಪತಿ ಪುಣ್ಯಸ್ನಾನ; ಕುಂಭಮೇಳದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ಖುಷಿಯಿದೆ: DK ಶಿವಕುಮಾರ್​ | Kumbh Mela

ಇನ್ನು ಈ ಕುರಿತು ಡಿಸಿಎಂ ಡಿಕೆಶಿ ತಮ್ಮ ಎಕ್ಸ್​​ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದು, ”ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ‌ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ”. ಎಂದಿದ್ದಾರೆ.

ಸಿಎಂ ಸ್ಥಾನಕ್ಕೆ ದಿಢೀರ್​ ರಾಜೀನಾಮೆ ಕೊಟ್ಟ ಬಿರೇನ್​ ಸಿಂಗ್​! Resigned

Share This Article

ಕೂದಲು ಉದುರುವುದನ್ನು ತಡೆಯಲು ವಾರಕ್ಕೆ ಎಷ್ಟು ಬಾರಿ ಎಣ್ಣೆ ಹಚ್ಚಬೇಕು? Hairfall Remedies

Hairfall Remedies: ಕೂದಲು ಉದುರುವುದನ್ನು ತಡೆಯಲು ಸಾಮಾನ್ಯ ವಿಧಾನಗಳಲ್ಲಿ ಒಂದು ನಿಯಮಿತವಾಗಿ ಎಣ್ಣೆ ಹಚ್ಚುವುದು. ಆದರೆ…

ಪದ್ಮಶ್ರೀ ಪುರಸ್ಕೃತ ವನಜೀವಿ ರಾಮಯ್ಯ ಇನ್ನಿಲ್ಲ.. Vanajeevi Ramaiah

Vanajeevi Ramaiah: ಪದ್ಮಶ್ರೀ ಪುರಸ್ಕೃತ ವನಜೀವಿ ರಾಮಯ್ಯ (85)  ಶನಿವಾರ (ಏಪ್ರಿಲ್ 12) ಮುಂಜಾನೆ ಹೃದಯಾಘಾತದಿಂದ…

ಬೇಸಿಗೆಯಲ್ಲಿ ಮಡಕೆಯಲ್ಲಿ ನೀರು ತುಂಬಿಸುವ ಮೊದಲು ಈ  ಕುರಿತು ಮುನ್ನೆಚ್ಚರಿಕೆಗಳು ಅಗತ್ಯ..Pot Water

Pot Water: ಬೇಸಿಗೆ ಆರಂಭವಾಗಿದೆ. ಈ ಋತುವಿನಲ್ಲಿ ಎಲ್ಲರೂ ತಣ್ಣನೆಯ ಆಹಾರವನ್ನು ತಿನ್ನಲು ಮತ್ತು ತಣ್ಣೀರು…