ನೇಹಾ ಹಿರೇಮಠ ತಂದೆಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಡಿಕೆ ಶಿವಕುಮಾರ್!

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ್ ಹತ್ಯೆ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಫಯಾಜ್ ಎಂಬಾತ ನೇಹಾ ಅವರನ್ನ ಭೀಕರವಾಗಿ ಹತ್ಯೆ ಮಾಡಿದ್ದು, ಈ ಹೀನಾಕೃತ್ಯಕ್ಕೆ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರಿ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ:  ನೇಹಾ ಕೊಲೆ ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಬೇಕು: ಗೀತಾ ಹಿರೇಮಠ ಆಗ್ರಹ ಈ ಮಧ್ಯೆ ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ್ ಕುಟುಂಬಸ್ಥರಿಗೆ ಡಿಸಿಎಂ ಶಿವಕುಮಾರ್ ಅವರು ದೂರವಾಣಿ ಮೂಲಕ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. ಈ ದುರಂತದಿಂದ … Continue reading ನೇಹಾ ಹಿರೇಮಠ ತಂದೆಗೆ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ ಡಿಕೆ ಶಿವಕುಮಾರ್!