ಜನರ ಕಿವಿಗೆ ಚಂಡು ಹೂ ಇಟ್ಟಿದ್ದಾರೆ… ಈ ಬಾರಿಯ ಬಜೆಟ್ನ್ನು ಜಾತ್ರೆ ಕನ್ನಡಕ ಹಾಕಿಕೊಂಡು ನೋಡಬೇಕಷ್ಟೇ!
ಬೆಂಗಳೂರು: ಕಳೆದ ಬಾರಿ ಮಂಡಿಸಿದ್ದ ಬಜೆಟ್ನಲ್ಲಿ ಏನು ಮಾಡಿದ್ರಿ ಎಂದು ಕೇಳಿದ್ದೆವು. ಈ ಪ್ರಶ್ನೆಗೆ ಇನ್ನೂ ಉತ್ತರ ಬಂದಿಲ್ಲ. 90% ಆಶ್ವಾಸನೆಯನ್ನು ಈವರೆಗೆ ಈಡೇರಿಸಿಲ್ಲ. ಜನರ ಕಿವಿಗೆ ಚೆಂಡು ಹೂ ಇಟ್ಟಿದ್ದಾರೆ. ಇದು ಇದು ಬಿಸಿಲ ಕುದುರೆ ಬಜೆಟ್ ಎಂದು ಕೆಪಿಸಿಸಿ ರಾಜ್ಯಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಮಂಡಿಸಿರುವ ರಾಜ್ಯ ಬಜೆಟ್ ಪ್ರತಿಕ್ರಿಯಿಸಿದ ಡಿಕೆಶಿ, ಜಿಎಸ್ಟಿ ಹಣದಲ್ಲಿ 15% ಹಣ ಕೂಡ ರಾಜ್ಯಕ್ಕೆ ಬರುವುದಿಲ್ಲ. ಈ ಬಾರಿಯ ಬಜೆಟ್ನ್ನು ಜಾತ್ರೆಯ ಕನ್ನಡಕ ಹಾಕಿಕೊಂಡು ನೋಡಬೇಕು. ಧಮ್ … Continue reading ಜನರ ಕಿವಿಗೆ ಚಂಡು ಹೂ ಇಟ್ಟಿದ್ದಾರೆ… ಈ ಬಾರಿಯ ಬಜೆಟ್ನ್ನು ಜಾತ್ರೆ ಕನ್ನಡಕ ಹಾಕಿಕೊಂಡು ನೋಡಬೇಕಷ್ಟೇ!
Copy and paste this URL into your WordPress site to embed
Copy and paste this code into your site to embed