“ಪಾಪ ಅಶೋಕ್”: ಪದ್ಮನಾಭ ನಗರದಿಂದ ಸ್ಪರ್ಧೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದಿಷ್ಟು…

ಬೆಂಗಳೂರು: ಪದ್ಮನಾಭ ನಗರದಿಂದ ಡಿಕೆ ಸುರೇಶ್ ಸ್ಪರ್ಧೆ ಮಾಡುತ್ತಾರೆ ಎನ್ನುವ ರೀತಿಯ ಸುಳಿವನ್ನು ಡಿಕೆಶಿ ಹೇಳಿಕೆ ಮೂಲಕ ನೀಡಿದ್ದರು. ಇದೀಗ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಸುರೇಶ್, ಹಿರಿಯ ಮುಖಂಡರ ಮಾತಿಗೆ ಕಾಯುತ್ತಿದ್ದೇನೆ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಸಂಸದ ಡಿಕೆ ಸುರೇಶ್ “ಮಲ್ಲಿಕಾರ್ಜುನ ಖರ್ಗೆ ರಾಹುಲ್ ಗಾಂಧಿ ಸೂಚನೆಗಾಗಿ ಕಾಯ್ತಿದ್ದೇನೆ. ಚರ್ಚೆಗಳು ನಡೆಯುತ್ತಿವೆ. ರಘುನಾಥ ನಾಯ್ಡು ಕೂಡ ನನ್ನ ಆಹ್ವಾನ ಮಾಡಿದ್ದಾರೆ. ನಾನು ಇವತ್ತು ಪಕ್ಷಕ್ಕಿಂತ ಹೆಚ್ಚಾಗಿ ಎಐಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಸ್ಪರ್ಧೆ ಬಗ್ಗೆ ತಿಳಿಸಬೇಕಿದೆ. … Continue reading “ಪಾಪ ಅಶೋಕ್”: ಪದ್ಮನಾಭ ನಗರದಿಂದ ಸ್ಪರ್ಧೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದಿಷ್ಟು…