ಗೋಧ್ರಾ ಮಾದರಿ ದಾಳಿ; ಹರಿಪ್ರಸಾದ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿ.ಕೆ. ಸುರೇಶ್

ರಾಮನಗರ: ಜನವರಿ 22ರಂದು ಜರುಗಲಿರುವ ರಾಮಲ್ಲಲಾ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ತಮದಂದು ಗೋಧ್ರಾ ಮಾದರಿಯ ದುರಂತ ಸಂಭವಿಸಲಿದೆ ಎಂದು ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿಕೆಯನ್ನು ಸಂಸದ ಡಿ.ಕೆ. ಸುರೇಶ್​ ಸಮರ್ಥಿಸಿಕೊಂಡಿದ್ದಾರೆ. ರಾಮನಗರದ ಚನ್ನಪಟ್ಟಣದಲ್ಲಿ ಈ ಕುರಿತು ಮಾತನಾಡಿದ ಸಂಸದ ಡಿ.ಕೆ. ಸುರೇಶ್, ಹಳ್ಳಿ ಹಳ್ಳಿಗಳಲ್ಲೂ ಮಂದಿರ ನಿರ್ಮಾಣವಾಗಬೇಕು ಎನ್ನುವುದು ನಮ್ಮ ಉದ್ದೇಶ ಎಂದಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿದೆ. ಹಾಗಾಗಿ, ಮಂದಿರಕ್ಕೂ ಮತ್ತು ಭಕ್ತರಿಗೂ ರಕ್ಷಣೆ ಕೊಡಬೇಕಿರುವುದು ಸರ್ಕಾರದ ಜವಾಬ್ದಾರಿ. ಅದೇ … Continue reading ಗೋಧ್ರಾ ಮಾದರಿ ದಾಳಿ; ಹರಿಪ್ರಸಾದ್ ಹೇಳಿಕೆಯನ್ನು ಸಮರ್ಥಿಸಿಕೊಂಡ ಡಿ.ಕೆ. ಸುರೇಶ್