ದಾರೀಲಿ ಹೋಗುವವರಿಗೆಲ್ಲ ದುಡ್ಡು ಕೊಡಲು ಆಗಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗೆ ಐದು ಗ್ಯಾರಂಟಿಗಳನ್ನು ನೀಡಲಾಗುವುದು ಎಂದು ಘೋಷಿಸಿತ್ತು. ಇನ್ನು ಸಿಎಂ-ಡಿಸಿಎಂ ಪದಗ್ರಹಣದ ಬಳಿಕ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ನಡೆದ ಸಚಿವ ಸಂಪುಟ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ದುಡ್ಡು ಕೊಡಲು ಆಗುವುದಿಲ್ಲ ಸಭೆಯಲ್ಲಿ ಮಾತನಾಡುತ್ತಾ ಎಲ್ಲದ್ದಕ್ಕೂ ವರದಿ ಪಡೆಯಬೇಕಾಗುತ್ತದೆ ಸುಮ್ಮನೆ ದಾರೀಲಿ ಹೋಗೋರಿಗೆ ದುಡ್ಡು ಕೊಡುವುದಕ್ಕೆ ಆಗುವುದಿಲ್ಲ ಎಂದು ಡಿಸಿಎಂ ಡಿಕೆಶಿ ಹೇಳಿದ್ದಾರೆ. ಯಾರಿಗೆ ಯೋಜನೆಯನ್ನು … Continue reading ದಾರೀಲಿ ಹೋಗುವವರಿಗೆಲ್ಲ ದುಡ್ಡು ಕೊಡಲು ಆಗಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Copy and paste this URL into your WordPress site to embed
Copy and paste this code into your site to embed