ನ.19ಕ್ಕೆ ಡಿಕೆಶಿ ಪುತ್ರಿ-ಎಸ್.ಎಂ.ಕೃಷ್ಣ ಮೊಮ್ಮಗನ ಮದುವೆ ನಿಶ್ಚಿತಾರ್ಥ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಗಳು ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಮಾಲೀಕರಾಗಿದ್ದ ಸಿದ್ಧಾರ್ಥ್ ಹೆಗ್ಡೆ ಪುತ್ರ ಅಮರ್ತ್ಯ ಅವರ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮ ಗುರುವಾರ(ನ.19) ನಡೆಯಲಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಖಾಸಗಿ ಹೋಟೆಲ್ವೊಂದರಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ. ಡಿಕೆಶಿ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದಲ್ಲಿ ಶಿಕ್ಷಣ ಪಡೆದಿರುವ ಅಮರ್ತ್ಯ, ತಂದೆ ಸಿದ್ಧಾರ್ಥ ಹೆಗ್ಡೆ ನಿಧನದ ನಂತರ ತಾಯಿ ಮಾಳವಿಕಾ ಅವರೊಂದಿಗೆ … Continue reading ನ.19ಕ್ಕೆ ಡಿಕೆಶಿ ಪುತ್ರಿ-ಎಸ್.ಎಂ.ಕೃಷ್ಣ ಮೊಮ್ಮಗನ ಮದುವೆ ನಿಶ್ಚಿತಾರ್ಥ
Copy and paste this URL into your WordPress site to embed
Copy and paste this code into your site to embed