ಚುನಾವಣೆ ಇದೆ ಅಂತ ನೆಪ ಮಾಡ್ಕೊಂಡು ಬರ್ತಿದಾರೆ ಮೋದಿ: ಡಿಕೆಶಿ
ಸದಾಶಿವನಗರ: ದೇಶದ ಪ್ರಸಿದ್ಧ ಹುಲಿ ಸಂರಕ್ಷಿತಾರಣ್ಯ ಪ್ರದೇಶಗಳಲ್ಲಿ ಒಂದಾದ ಬಂಡೀಪುರಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾಡಿನೊಳಗೆ ಸಫಾರಿಗೆ ತೆರಳಿದ್ದಾರೆ. ಬಂಡಿಪುರದಲ್ಲಿ ಮೋದಿ! ಜೀವ ವೈವಿಧ್ಯತೆಗೆ ಹೆಸರಾಗಿರುವ ಬಂಡೀಪುರದಲ್ಲಿ ಯಾವ ವನ್ಯಜೀವಿ ಪ್ರಧಾನ ಮಂತ್ರಿಗಳ ಕಣ್ಣಿಗೆ ಕಾಣಿಸಿಕೊಳ್ಳಲಿದೆ ಎನ್ನುವ ಕುತೂಹಲ ಮನೆ ಮಾಡಿದೆ. ಕಾಡಿನೊಳಗೆ ಪ್ರಾಣಿಗಳ ದರ್ಶನವೂ ಅದೃಷ್ಣ ಇದ್ದಂತೆ. ಪ್ರಧಾನಿ ಮೋದಿ ಅವರಿಗೆ ವ್ಯಾಘ್ರ ನೋಡುವ ಅದೃಷ್ಣ ಇದೆಯೋ ಅಥವಾ ಇಲ್ಲವೋ ಗೊತ್ತಾಗಲಿದೆ. ಪ್ರಧಾನಿ ಮೋದಿ ಕರ್ನಾಟಕಕ್ಕೆ ಬಂದ ಬಗ್ಗೆ ಡಿಕೆಶಿ ಹೇಳಿದ್ದಿಷ್ಟು… ಈ … Continue reading ಚುನಾವಣೆ ಇದೆ ಅಂತ ನೆಪ ಮಾಡ್ಕೊಂಡು ಬರ್ತಿದಾರೆ ಮೋದಿ: ಡಿಕೆಶಿ
Copy and paste this URL into your WordPress site to embed
Copy and paste this code into your site to embed