ಬಿಜೆಪಿಗೆ ಚುನಾವಣೆ ಎದುರಿಸುವ ತಾಕತ್ತಿಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಬೇಕೆಂಬ ಹಂಬಲದಲ್ಲಿರುವ ಕಾಂಗ್ರೆಸ್​​ ಬಿಜೆಪಿ ವಿರುದ್ದ ತನ್ನ ದಾಳಿಯನ್ನು ಮುಂದುವರೆಸಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಸರಣಿ ಟ್ವೀಟ್​ಗಳನ್ನು ಮಾಡಿದ್ಧಾರೆ. ಗ್ಯಾಸ್​ ಬೆಲೆ ಹೆಚ್ಚಳ ಹಾಗೂ ಬೋಗಸ್​ ಮತದಾರರ ಸೇರ್ಪಡೆ ಕುರಿತು ಟ್ವೀಟ್​ ಮಾಡಿರುವ ಅವರು ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ಧಾರೆ. ಗ್ಯಾಸ್​ ಸಿಲಿಂಡರ್​ಗೆ ನಮಸ್ಕರಿಸಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳೇ ಬಾಕಿ ಉಳಿದಿವೆ. ಈ ಬಾರಿ ಮತದಾನ ಮಾಡುವ ಮುನ್ನ … Continue reading ಬಿಜೆಪಿಗೆ ಚುನಾವಣೆ ಎದುರಿಸುವ ತಾಕತ್ತಿಲ್ಲ: ಡಿ.ಕೆ.ಶಿವಕುಮಾರ್