ಶೆಟ್ಟರ್-ಸವದಿಗೆ ಉನ್ನತ ಸ್ಥಾನಮಾನ; ಉಭಯ ನಾಯಕರನ್ನು ಭೇಟಿ ಮಾಡಲಿರುವ ಡಿಕೆಶಿ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ನಿರಾಕರಿಸಿದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿಗೆ ರಾಜ್ಯ ಸರ್ಕಾರದಲ್ಲಿ ಉನ್ನತ ಮಟ್ಟದ ಸ್ಥಾನಮಾನ ನೀಡುವ ಕುರಿತು ಚರ್ಚೆಯಾಗುತ್ತಿದೆ. ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಾಸಗಿ ಕಾರ್ಯಕ್ರಮದ ನಿಮಿತ್ತ ರಾಜಮಂಡ್ರಿಗೆ ತೆರಳುತ್ತಿದ್ದು ಅಲ್ಲಿಂದ ಬಂದ ಬಳಿಕ ಮೊದಲಿಗೆ ಬೆಳಗಾವಿಯಲ್ಲಿ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ … Continue reading ಶೆಟ್ಟರ್-ಸವದಿಗೆ ಉನ್ನತ ಸ್ಥಾನಮಾನ; ಉಭಯ ನಾಯಕರನ್ನು ಭೇಟಿ ಮಾಡಲಿರುವ ಡಿಕೆಶಿ
Copy and paste this URL into your WordPress site to embed
Copy and paste this code into your site to embed