ಡಿಕೆಶಿ vs ಎಂಬಿಪಿ; ಜಲಸಂಪನ್ಮೂಲ ಖಾತೆಗಾಗಿ ಶುರುವಾಯಿತು ಹಗ್ಗಜಗ್ಗಾಟ!

ಬೆಂಗಳೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿಸಲ್ಪಟ್ಟಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷ ಗೆದ್ದು ಬೀಗುವ ಮೂಲಕ ಅಧಿಕಾರದ ಗದ್ದುಗೆ ಏರಿದೆ. ಕಳೆದ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಗಾದಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್​ ನಡುವಿನ ತಿಕ್ಕಾಟ ತಾರಕಕ್ಕೇರಿತ್ತು. ಆ ನಂತರ ಹೈಕಮಾಂಡ್​ ಇಬ್ಬರಯು ನಾಯಕರ ನಡುವೆ ಮಾತುಕತೆ ನಡೆಸಿ ಅಧಿಕಾರಿ ಹಂಚಿಕೆಯನ್ನು ಮಾಡಿದ್ದರು. ಇನ್ನು ಈ ಮಧ್ಯೆ ಅಧಿಕಾರ ಹಂಚಿಕೆ ಸೂತ್ರದ ಕುರಿತು ಹೈಕಮಾಂಡ್​ ಮಾತನಾಡಿಲ್ಲ ಸಿದ್ದರಾಮಯ್ಯನವರೇ 5 ವರ್ಷಗಳ ಕಾಲ ಮುಖ್ಯಮಂತ್ತಿಯಾಗಿರುತ್ತಾರೆ … Continue reading ಡಿಕೆಶಿ vs ಎಂಬಿಪಿ; ಜಲಸಂಪನ್ಮೂಲ ಖಾತೆಗಾಗಿ ಶುರುವಾಯಿತು ಹಗ್ಗಜಗ್ಗಾಟ!