ಬಿಜೆಪಿ ಸುಳ್ಳು ರಾಮಯ್ಯ ಟೀಕೆಗೆ ಸಿದ್ದರಾಮಯ್ಯ ಕೊಟ್ಟ ರಿಯಾಕ್ಷನ್ ಏನು ಗೊತ್ತಾ?

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣಾ ಕಣ ರಂಗೇರಿದೆ. ಬಿಸಿಲಿನ ಧೆಗೆಯಲ್ಲಿ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಯಾವ ಪಕ್ಷ ಕೇಂದ್ರದಲ್ಲಿ ಅಧಿಕಾರ ನಡೆಸಬೇಕು, ಯಾರ ನೇತೃತ್ವ ದೇಶವನ್ನು ಮುನ್ನೆಡಸಲು ಸಮರ್ಥವಾಗಿದೆ, ಯಾವ ಪಕ್ಷದ ನಾಯಕರು ಪ್ರಾಮಾಣಿಕರಾಗಿದ್ದಾರೆ ಎಂಬ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಹಿಂದೂ ವಿವಾಹಕ್ಕೆ ಕನ್ಯಾದಾನ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್‌ ತೀರ್ಪು ತಮ್ಮ ಎಕ್ಸ್​ ಖಾತೆಯಲ್ಲಿ ಟ್ಟೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ ರಾಜ್ಯ ನಾಯಕರ ವಿರುದ್ಧ … Continue reading ಬಿಜೆಪಿ ಸುಳ್ಳು ರಾಮಯ್ಯ ಟೀಕೆಗೆ ಸಿದ್ದರಾಮಯ್ಯ ಕೊಟ್ಟ ರಿಯಾಕ್ಷನ್ ಏನು ಗೊತ್ತಾ?