ಒಬ್ಬ ವ್ಯಕ್ತಿಗೆ ಕರೊನಾ ಇದೆಯೆಂದು ಆತನ ನೆರೆಹೊರೆಯವರಿಗೆ ತಿಳಿಸಿದ ಡಾಕ್ಟರ್ ಗತಿ ಏನಾಯ್ತು ನೋಡಿ….
ನವದೆಹಲಿ: ಕರೊನಾ ವೈರಸ್ನಿಂದ ಮೃತಪಟ್ಟ ರೋಗಿಯ ವಿಚಾರದಲ್ಲಿ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಆರೋಪಿಸಿ ವೈದ್ಯರೊಬ್ಬರ ಮೇಲೆ ಆರು ಮಂದಿ ಕಿಡಿಗೇಡಿಗಳು ಕ್ಲೀನಿಕ್ನ ಒಳಗಡೆಯೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ದ್ವಾರಕ ನಗರದ ಬಿಂದಾಪುರ್ ಏರಿಯಾದಲ್ಲಿ ಶನಿವಾರ ರಾತ್ರಿ ನಡೆದಿದೆ. ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಸುಖ್ಜಿಂದರ್ ಮತ್ತು ಜೀತೆಂದರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: VIDEO| ಸಮುದ್ರ ದಡದಲ್ಲಿ ಸಿಕ್ಕ ಸೂಟ್ಕೇಸ್ನಲ್ಲಿ ಹಣವಿದೆ ಅಂದುಕೊಂಡ ಯುವತಿಯರಿಗೆ ಕಾದಿತ್ತು ಶಾಕ್! ಘಟನೆ ಬಗ್ಗೆ … Continue reading ಒಬ್ಬ ವ್ಯಕ್ತಿಗೆ ಕರೊನಾ ಇದೆಯೆಂದು ಆತನ ನೆರೆಹೊರೆಯವರಿಗೆ ತಿಳಿಸಿದ ಡಾಕ್ಟರ್ ಗತಿ ಏನಾಯ್ತು ನೋಡಿ….
Copy and paste this URL into your WordPress site to embed
Copy and paste this code into your site to embed