ತುಂಡಾದ ಕಾಲಿನೊಂದಿಗೆ ಆಸ್ಪತ್ರೆಗೆ ಬಂದ ಗಾಯಾಳು; ಯಶಸ್ವಿಯಾಗಿ ಜೋಡಿಸಿದ ವೈದ್ಯರು..

ಬೆಂಗಳೂರು: ವೋಲ್ವೋ ಬಸ್ ಡಿಕ್ಕಿ ಹೊಡೆದು ಎರಡು ತುಂಡಾಗಿ ದೇಹದಿಂದ ಬೇರ್ಪಟ್ಟಿದ್ದ ಕಾಲಿನೊಂದಿಗೆ ಆಸ್ಪತ್ರೆಗೆ ಆಗಮಿಸಿದ್ದ 30 ವರ್ಷದ ವ್ಯಕ್ತಿಯ ಕಾಲು ಮರುಜೋಡಣೆ ಮಾಡುವಲ್ಲಿ ಹಾಸ್ಮಟ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ಯಾದಗಿರಿ ಮೂಲದ ದಯಾನಂದ ಎಂಬುವರು ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದು, ಸೆ. 7ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಾರತ್ತಹಳ್ಳಿ ಸೇತುವೆ ಬಳಿ ಪಕ್ಕದಲ್ಲಿ ಬಂದ ವೋಲ್ವೋ ಬಸ್‌ನ ಮುಂಭಾಗದ ತುದಿತಾಗಿ ಅವರ ಎಡಗಾಲು ತುಂಡಾಗಿತ್ತು. ಘಟನೆ ನಡೆದ … Continue reading ತುಂಡಾದ ಕಾಲಿನೊಂದಿಗೆ ಆಸ್ಪತ್ರೆಗೆ ಬಂದ ಗಾಯಾಳು; ಯಶಸ್ವಿಯಾಗಿ ಜೋಡಿಸಿದ ವೈದ್ಯರು..