| ಅಜ್ಜಮಾಡ ರಮೇಶ್ ಕುಟ್ಟಪ್ಪ ಮಡಿಕೇರಿ ಇಲ್ಲಿನ ಕೋವಿಡ್ ಆಸ್ಪತ್ರೆಯಲ್ಲಿ ಹಣ ಕೊಟ್ರೆ ಮಾತ್ರ ಸೋಂಕಿತರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಆ ರೀತಿಯ ಭಾವನೆ ಎಲ್ಲೆಡೆ ಮೂಡುವಂತೆ ತಜ್ಞ ವೈದ್ಯ ಡಾ.ಶಿವಕುಮಾರ್ ಮಾಡಿದ್ದಾನೆ. ಜಿಲ್ಲಾಸ್ಪತ್ರೆಯಲ್ಲಿ ತೆರೆದಿರುವ ಕೋವಿಡ್ ಸೆಂಟರ್ನಲ್ಲಿ ರಾತ್ರಿ ಪಾಳಿ ಕೆಲಸ ಮಾಡುತ್ತಿರುವ ಡಾ.ಶಿವಕುಮಾರ್, ಬಾಯಿಬಿಟ್ಟು ರೋಗಿಗಳಿಗೆ ಇಂತಿಷ್ಟು ಹಣ ಬೇಕೆಂದು ಕೇಳುತ್ತಾನೆ. ಗರಿಗರಿ ನೋಟು ತಲುಪಿಸಿದರಷ್ಟೇ ಚೆನ್ನಾಗಿ ನೋಡಿಕೊಳ್ಳುತ್ತಾನೆ. ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಎಸ್.ಶಮೀರ್ ನೀಡಿದ ಮಾಹಿತಿ ಮತ್ತು ದಾಖಲೆ ಆಧಾರದಲ್ಲಿ ವಿಜಯವಾಣಿ ಹಾಗೂ ದಿಗ್ವಿಜಯ … Continue reading ಹಣ ಕೊಟ್ಟರಷ್ಟೇ ಆರೈಕೆ, ಇಲ್ಲವಾದರೆ ಸಿಗದು ಚಿಕಿತ್ಸೆ!; ಮಡಿಕೇರಿಯಲ್ಲಿ ಧನದಾಹಿ ವೈದ್ಯ, ವಿಜಯವಾಣಿ-ದಿಗ್ವಿಜಯ ತನಿಖೆಯಲ್ಲಿ ಭ್ರಷ್ಟಾಚಾರ ಬಯಲು
Copy and paste this URL into your WordPress site to embed
Copy and paste this code into your site to embed