ರೋಗಿಯನ್ನು ನೋಡಲು ಬಂದವರನ್ನು ಥಳಿಸಿದ ಡಾಕ್ಟರ್! ಬೆಚ್ಚಿ ಬೀಳಿಸುತ್ತೆ ಈ ಆಸ್ಪತ್ರೆಯಲ್ಲಿ ನಡೆದ ಘಟನೆ
ನೆಲಮಂಗಲ: ಸಂಬಂಧಪಟ್ಟವರೊಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆಂದು ಅವರನ್ನು ನೋಡಲು ಬಂದ ಯುವಕರ ಮೇಲೆ ಡಾಕ್ಟರ್ ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿಕೊಂಡು ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕೇರ್ ಏಷ್ಯಾ ಆಸ್ಪತ್ರೆಯಲ್ಲಿ ನಡೆದಿದೆ. ಡಾಕ್ಟರ್ ಶ್ರೀನಿವಾಸ್ ಆರೋಪಿತ ವೈದ್ಯ. ಈತ ತ್ಯಾಮಗೊಂಡ್ಲು ಲೋಕೇಶ್ ಹಾಗೂ ಮಂಜುನಾಥ್ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಹಲ್ಲೆಯ ದೃಶ್ಯವನ್ನು ವಿಡಿಯೋ ಮಾಡಿಕೊಂಡ ಹಿನ್ನೆಲೆ ಅವರಿಬ್ಬರನ್ನು ರೂಮಿನೊಳಗೆ ಕೂಡಿ ಹಾಕಿ ಮೊಬೈಲ್ನ್ನು ಕಿತ್ತುಕೊಂಡು ವಿಡಿಯೋ ಡಿಲೀಟ್ ಮಾಡಿರುವುದಾಗಿಯೂ ಆರೋಪಿಸಲಾಗಿದೆ. ಸ್ಥಳೀಯರು ತಮ್ಮ … Continue reading ರೋಗಿಯನ್ನು ನೋಡಲು ಬಂದವರನ್ನು ಥಳಿಸಿದ ಡಾಕ್ಟರ್! ಬೆಚ್ಚಿ ಬೀಳಿಸುತ್ತೆ ಈ ಆಸ್ಪತ್ರೆಯಲ್ಲಿ ನಡೆದ ಘಟನೆ
Copy and paste this URL into your WordPress site to embed
Copy and paste this code into your site to embed