ತಾತ ಸಿಎಂ ಆಗಿದ್ದರು, ಈಗ ತಂದೆಯೂ ಸಿಎಂ; ಮೊಮ್ಮಗ ಕೂಡ ರಾಜಕೀಯಕ್ಕೆ ಬರ್ತಾರಾ?

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಆಯ್ಕೆ ಆಗುತ್ತಿದ್ದಂತೆ ಅವರ ಪುತ್ರ ಭರತ್ ಸಂತೋಷ ವ್ಯಕ್ತಪಡಿಸಿದ್ದು, ಆಯ್ಕೆ ಸಂಬಂಧ ತಮ್ಮ ಅನಿಸಿಕೆ-ಅಭಿಪ್ರಾಯಗಳನ್ನು ಸುದ್ದಿಗಾರರ ಜತೆ ಹಂಚಿಕೊಂಡಿದ್ದಾರೆ. ಇದು ಖುಷಿಯ ದಿನ, ಇದಕ್ಕೆ ಕಾರಣರಾದ ಪ್ರಧಾನಿ ಮೋದಿ, ಅಮಿತ್ ಷಾ, ಜೆ.ಪಿ.ನಡ್ಡಾ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ತಂದೆಯವರಿಗೆ ಒಂದು ಜವಾಬ್ದಾರಿ ಕೊಟ್ಟಿದ್ದಾರೆ, ಅದನ್ನು ಅವರು ಚೆನ್ನಾಗಿ ನಿಭಾಯಿಸಿಕೊಂಡು ಹೋಗುತ್ತಾರೆ ಎಂಬ ಭರವಸೆ ಇದೆ ಎಂದು ಭರತ್ ಹೇಳಿದರು. ಸಿಎಂ ಸ್ಥಾನಕ್ಕಾಗಿ ತಂದೆ ಲಾಬಿ ಮಾಡಿದವರೇ … Continue reading ತಾತ ಸಿಎಂ ಆಗಿದ್ದರು, ಈಗ ತಂದೆಯೂ ಸಿಎಂ; ಮೊಮ್ಮಗ ಕೂಡ ರಾಜಕೀಯಕ್ಕೆ ಬರ್ತಾರಾ?