ರಾಜ್ಯದಲ್ಲಿ ಮತ್ತೆ ಲಾಕ್​ಡೌನ್?!; ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದ್ದೇನು?​

ಬೆಂಗಳೂರು: ದೇಶ ಮಾತ್ರವಲ್ಲದೆ ರಾಜ್ಯದಲ್ಲೂ ಕರೊನಾ ಸೋಂಕಿನ ಪ್ರಕರಣಗಳು ವಿಪರೀತವಾಗಿದ್ದು, ಮತ್ತೆ ಲಾಕ್​ಡೌನ್​ ಆಗಲಿದೆಯೇ ಎಂಬ ಪ್ರಶ್ನೆಗಳು ಎಲ್ಲೆಡೆ ಹರಿದಾಡಲಾರಂಭಿಸಿದ್ದು, ಅದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸ್ಪಷ್ಟನೆಯನ್ನೂ ನೀಡಿದ್ದಾರೆ. ರಾಜ್ಯದಲ್ಲಿ ಕರೊನಾ ಪ್ರಕರಣಗಳು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು, ಭಾನುವಾರ ಅದು 10 ಸಾವಿರವನ್ನು ದಾಟಿದೆ. ಹೀಗಾಗಿ ಜನರು ಅವರ ಒಳಿತಿಗಾಗಿ ಸರ್ಕಾರದ ಸೂಚನೆಗಳಿಗೆ ಸ್ಪಂದಿಸುವುದು ಅಗತ್ಯ. ಒಂದು ವೇಳೆ ಜನತೆ ಸಹಕರಿಸದಿದ್ದರೆ ನಾವು ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಅಗತ್ಯವಾದರೆ ರಾಜ್ಯದಲ್ಲಿ ಮತ್ತೆ ಲಾಕ್​ಡೌನ್​ ವಿಧಿಸಬೇಕಾಗುತ್ತದೆ ಎಂಬ … Continue reading ರಾಜ್ಯದಲ್ಲಿ ಮತ್ತೆ ಲಾಕ್​ಡೌನ್?!; ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದ್ದೇನು?​