‘ಕಾಲೂರಲು’ ಸಿಗದ ‘ಬೆಂ’ಬಲ; ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ?

ಶಿರಸಿ: ಕೇಂದ್ರದ ಮಾಜಿ ಸಚಿವ, ಉತ್ತರ ಕನ್ನಡದ ಸಂಸದ ಅನಂತಕುಮಾರ ಹೆಗಡೆ ಅವರು ರಾಜಕೀಯ ನಿವೃತ್ತಿ ಪಡೆಯುವ ಲಕ್ಷಣಗಳು ನಿಚ್ಚಳವಾಗಿದೆ. ಅವರ ರಾಜಕೀಯ ನಿವೃತ್ತಿಯ ಚಿಂತನೆಗೆ ಮುಖ್ಯ ಕಾರಣ ಏನೆಂಬುದು ಕೂಡ ಈಗ ಬಹಿರಂಗಗೊಂಡಿದೆ. ಅನಂತಕುಮಾರ ಹೆಗಡೆ ಅವರು ಕಳೆದ ಹಲವು ವರ್ಷಗಳಿಂದ ತೀವ್ರವಾದ ಬೆನ್ನು ನೋವು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಈ ಬಗ್ಗೆ ಅವರ ಆಪ್ತ ಸಹಾಯಕರೇ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಅನಂತಕುಮಾರ್ ಹೆಗಡೆ ಅವರು ತೀವ್ರವಾದ … Continue reading ‘ಕಾಲೂರಲು’ ಸಿಗದ ‘ಬೆಂ’ಬಲ; ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ರಾಜಕೀಯ ನಿವೃತ್ತಿ?