ಇತಿಹಾಸದಲ್ಲಿ ಎಂದೂ ರದ್ದಾಗದ ರಥೋತ್ಸವ, ಇಂದು ನಡೆಯುತ್ತಾ?! ಕೆರಳಿದೆ ಭಾರಿ ಕುತೂಹಲ..
ಬಾಗಲಕೋಟೆ: ಈ ದೇವಸ್ಥಾನದಲ್ಲಿನ ರಥೋತ್ಸವ ಇತಿಹಾಸದಲ್ಲಿ ಎಂದೂ ರದ್ದಾದ ಉದಾಹರಣೆಯೇ ಇಲ್ಲ. ಆದರೆ ಇಂದು ರಥೋತ್ಸವ ನಡೆಯುತ್ತದೆಯೇ ಇಲ್ಲವೇ ಎಂಬುದು ಭಾರಿ ಕುತೂಹಲ ಕೆರಳಿಸಿದೆ. ಏಕೆಂದರೆ ಭಕ್ತರು ರಥೋತ್ಸವ ನೆರವೇರಿಸಲು ಕಂಕಣ ತೊಟ್ಟಿದ್ದರೆ, ಅತ್ತ ಪೊಲೀಸರು ಉತ್ಸವ ತಡೆಯಲು ರಣೋತ್ಸಾಹದಿಂದ ಕಾಯುತ್ತಿದ್ದಾರೆ. ಹೌದು.. ಇಂಥದ್ದೊಂದು ಸನ್ನಿವೇಶ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿಯಲ್ಲಿ ಸೃಷ್ಟಿಯಾಗಿದೆ. ಇಲ್ಲಿನ ಐತಿಹಾಸಿಕ ಬನಶಂಕರಿ ದೇವಸ್ಥಾನದ ರಥೋತ್ಸವ ಇಂದು ಸಂಜೆ 5 ಗಂಟೆಗೆ ನಡೆಯಬೇಕಿದೆ. ಆದರೆ ರಥೋತ್ಸವ ಜಾಗದ ಎಲ್ಲ ರಸ್ತೆಗಳಲ್ಲೂ ಪೊಲೀಸರು … Continue reading ಇತಿಹಾಸದಲ್ಲಿ ಎಂದೂ ರದ್ದಾಗದ ರಥೋತ್ಸವ, ಇಂದು ನಡೆಯುತ್ತಾ?! ಕೆರಳಿದೆ ಭಾರಿ ಕುತೂಹಲ..
Copy and paste this URL into your WordPress site to embed
Copy and paste this code into your site to embed