More

    VIDEO| ಬಾಲಕನ ಮೇಲೆರಗಲು ಹೊಂಚು ಹಾಕಿದ ನಾಯಿ ದಂಡು: ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ

    ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಬೀದಿ ನಾಯಿಗಳ ಉಪಟಳ ಮಿತಿ ಮೀರಿದ್ದು, ರಸ್ತೆಯಲ್ಲಿ ನಿರ್ಭಯವಾಗಿ ಓಡಾಡುವುದು ಕಷ್ಟಕರವಾಗಿದೆ. ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

    ಕೆಂಗೇರಿ ಉಪನಗರದ ಬಂಡೇಮಠ ಬಳಿಯ ದೊಡ್ಡಮ್ಮ ದೇವಾಲಯ ಹಿಂಭಾಗದಲ್ಲಿ ಇಂತದ್ದೇ ಅವಘಡ ನಡೆದಿದ್ದು, ಅದೃಷ್ಟವಶಾತ್​ ಬಾಲಕ ನಾಯಿ ದಾಳಿಯಿಂದ ಪಾರಾಗಿದ್ದಾನೆ. ಇದಕ್ಕೆ ಸಂಬಂಧಪಟ್ಟ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts