ರಕ್ತದಾನದ ಮೂಲಕ ಜೀವದಾನ ಮಾಡಿದ ಶ್ವಾನ! ಅಪರೂಪದ ಸಂದರ್ಭಕ್ಕೆ ಸಾಕ್ಷಿಯಾದ ಅಕ್ಕಿಆಲೂರ

ಹಾವೇರಿ: ರಕ್ತಸೈನಿಕರ ತವರೂರು ಎಂದೇ ಖ್ಯಾತಿ ಪಡೆದಿರುವ ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಪಶು ಆಸ್ಪತ್ರೆ ಶನಿವಾರ ಅಪರೂಪದ ಸಂದರ್ಭಕ್ಕೆ ಸಾಕ್ಷಿಯಾಗಿದೆ. ಕಾಯಿಲೆಯಿಂದ ಬಳಲುತ್ತಿದ್ದ ಶ್ವಾನವೊಂದಕ್ಕೆ ಮತ್ತೊಂದು ಶ್ವಾನ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದೆ. ಬಮ್ಮನಹಳ್ಳಿ ಗ್ರಾಮದ ಶ್ವಾನ ತರಬೇತುದಾರ ರಂಜಿತ ಅವರ ‘ಸಿರಿ’ ಎಂಬ ಶ್ವಾನ ರಕ್ತದಾನ ಮಾಡಿದೆ. ಹಾನಗಲ್ಲ ತಾಲೂಕು ಹುಲ್ಲತ್ತಿ ಗ್ರಾಮದ ನಾಗರಾಜ ಗೊಲ್ಲರ ಎಂಬುವರ ರಾಕಿ ಎಂಬ ಶ್ವಾನ ಅಕ್ಯೂಟ್ ಲೆಪ್ಟೋಸ್ಪೇರೊಸಿಸ್ ಎಂಬ ರೋಗದಿಂದ ಬಳಲುತ್ತಿತ್ತು. ಇದರ ಚಿಕಿತ್ಸೆ ಸಂದರ್ಭದಲ್ಲಿ ರಕ್ತದ … Continue reading ರಕ್ತದಾನದ ಮೂಲಕ ಜೀವದಾನ ಮಾಡಿದ ಶ್ವಾನ! ಅಪರೂಪದ ಸಂದರ್ಭಕ್ಕೆ ಸಾಕ್ಷಿಯಾದ ಅಕ್ಕಿಆಲೂರ