ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ
ತೀರ್ಥಹಳ್ಳಿ: ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ಒಡತಿಗಾಗಿ ನಾಲ್ಕು ದಿನಗಳ ಕಾಲ ನರ್ಸಿಂಗ್ ಹೋಂ ಎದುರು ಶ್ವಾನವೊಂಡು ಕಾದು ಕುಳಿತಿತ್ತು. ಈ ದೃಶ್ಯ ಕಂಡು ಆಸ್ಪತ್ರೆ ಸಿಬ್ಬಂದಿ ಮತ್ತು ಜನರು ಮಮ್ಮಲ ಮರುಗಿದ್ದರು. ದೇವರೇ ಈ ನಾಯಿಯ ಒಡತಿ ಬೇಗ ಚೇತರಿಸಿಕೊಳ್ಳಲಿ ಎಂದು ಅವರೂ ಮನದಲ್ಲೇ ಪ್ರಾರ್ಥಿಸಿದ್ದರು. ಆದರೆ ಒಡತಿ ಬದುಕಿ ಬಾರಲೇ ಇಲ್ಲ. ಅತ್ತ ನಾಯಿಯ ಮೂಕವೇದನೆ ನೋಡಲಾಗುತ್ತಿಲ್ಲ… ಇಂತಹ ಮನಕಲಕುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿ ನಾಗರತ್ನ ಶಾಸ್ತ್ರಿ … Continue reading ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ
Copy and paste this URL into your WordPress site to embed
Copy and paste this code into your site to embed