ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ತೀರ್ಥಹಳ್ಳಿ: ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ಒಡತಿಗಾಗಿ ನಾಲ್ಕು ದಿನಗಳ ಕಾಲ ನರ್ಸಿಂಗ್ ಹೋಂ ಎದುರು ಶ್ವಾನವೊಂಡು ಕಾದು ಕುಳಿತಿತ್ತು. ಈ ದೃಶ್ಯ ಕಂಡು ಆಸ್ಪತ್ರೆ ಸಿಬ್ಬಂದಿ ಮತ್ತು ಜನರು ಮಮ್ಮಲ ಮರುಗಿದ್ದರು. ದೇವರೇ ಈ ನಾಯಿಯ ಒಡತಿ ಬೇಗ ಚೇತರಿಸಿಕೊಳ್ಳಲಿ ಎಂದು ಅವರೂ ಮನದಲ್ಲೇ ಪ್ರಾರ್ಥಿಸಿದ್ದರು. ಆದರೆ ಒಡತಿ ಬದುಕಿ ಬಾರಲೇ ಇಲ್ಲ. ಅತ್ತ ನಾಯಿಯ ಮೂಕವೇದನೆ ನೋಡಲಾಗುತ್ತಿಲ್ಲ… ಇಂತಹ ಮನಕಲಕುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿ ನಾಗರತ್ನ ಶಾಸ್ತ್ರಿ … Continue reading ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ