26ನೇ ಬಾರಿ ಶಬರಿಮಲೆಗೆ ಹೊರಟ ದಾನಿ, ಭಿಕ್ಷುಕಿ ಅಜ್ಜಿ
ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1 ಲಕ್ಷ ರೂ. ನೀಡಿದ್ದ ಅಜ್ಜಿ ಅಶ್ವತ್ಥಮ್ಮ ವ್ರತಾನುಷ್ಠಾನದೊಂದಿಗೆ 26ನೇ ಬಾರಿ ಶ್ರೀ ಶಬರಿಮಲೆ ಕ್ಷೇತ್ರಕ್ಕೆ ಯಾತ್ರೆ ಹೊರಟಿದ್ದಾರೆ. ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ ಅನ್ನದಾನ ಪೂರೈಸಿ ಶಬರಿಮಲೆ ಯಾತ್ರೆ ಹೊರಟಿದ್ದಾರೆ. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಅಧ್ಯಕ್ಷ ಕೆ.ಅನಂತಪದ್ಮನಾಭ ಐತಾಳ್ ಹಾಗೂ ಮಯ್ಯ ಟಿಫಿನ್ ಮಾಲೀಕ ರಾಫವೇಂದ್ರ ಮಯ್ಯ ಸಮ್ಮುಖದಲ್ಲಿ ಅಶ್ವಥಮ್ಮ ಇರುಮುಡಿ ಕಟ್ಟುವ … Continue reading 26ನೇ ಬಾರಿ ಶಬರಿಮಲೆಗೆ ಹೊರಟ ದಾನಿ, ಭಿಕ್ಷುಕಿ ಅಜ್ಜಿ
Copy and paste this URL into your WordPress site to embed
Copy and paste this code into your site to embed