ಜ. 22ರಂದು ಅಯೋಧ್ಯೆಗೆ ಬರುವುದು ಬೇಡ; ಮನೆಯಲ್ಲೇ ದೀಪ ಬೆಳಗಿಸಿ: ಸಾರ್ವಜನಿಕರಿಗೆ ಪ್ರಧಾನಿ ಮನವಿ

ನವದೆಹಲಿ: ಜನವರಿ 22 ರಂದು ರಾಮ ಮಂದಿರ ಉದ್ಘಾಟನೆಗಾಗಿ ಅಯೋಧ್ಯೆಗೆ ಭೇಟಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. “ಭಕ್ತರಾದ ನಾವು ಭಗವಾನ್ ರಾಮನಿಗೆ ಯಾವುದೇ ಸಮಸ್ಯೆಗಳನ್ನು ಉಂಟು ಮಾಡಲು ಬಯಸುವುದಿಲ್ಲ. ನೀವೆಲ್ಲರೂ ಜನವರಿ 23 ರಿಂದ ಯಾವಾಗ ಬೇಕಾದರೂ ಬರಬಹುದು… ರಾಮ ಮಂದಿರವು ಈಗ ಶಾಶ್ವತವಾಗಿ ಇರುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜನವರಿ 22 ರಂದು ಪ್ರತಿಯೊಬ್ಬ ಭಾರತೀಯರು ತಮ್ಮ ಮನೆಯಲ್ಲಿ ದೀಪವನ್ನು ಬೆಳಗಿಸುವಂತೆ ಪ್ರಧಾನ ಮಂತ್ರಿಯವರು ಕೇಳಿಕೊಂಡಿದ್ದಾರೆ. ನಗರದಲ್ಲಿ ನವೀಕರಿಸಿದ … Continue reading ಜ. 22ರಂದು ಅಯೋಧ್ಯೆಗೆ ಬರುವುದು ಬೇಡ; ಮನೆಯಲ್ಲೇ ದೀಪ ಬೆಳಗಿಸಿ: ಸಾರ್ವಜನಿಕರಿಗೆ ಪ್ರಧಾನಿ ಮನವಿ