ಎಸ್ಸೆಸ್ಸೆಲ್ಸಿ: “ಯಾವುದೇ ಭಯ ಪಡದೆ ಪರೀಕ್ಷೆ ಬರೆಯೋಕೆ ಬನ್ನಿ”

ಧಾರವಾಡ : ಇದೇ ಜುಲೈ 19 ಮತ್ತು 22 ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆಯು ಪರೀಕ್ಷಾ ಕೇಂದ್ರಗಳನ್ನು ಸುರಕ್ಷಿತ ತಾಣವಾಗಿಸುವ ಸರ್ವಪ್ರಯತ್ನವನ್ನೂ ಮಾಡಿದೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಭಯ ಪಡದೆ, ಪರೀಕ್ಷೆ ಬರೆಯೋಕೆ ನಿರಾತಂಕವಾಗಿ ಬರಬೇಕು ಎಂದು ಧಾರವಾಡದ ಬಿಇಒ ಗಿರೀಶ್ ಪದಕಿ ಅವರು ಕರೆ ನೀಡಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನೂ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿದ್ದು, ಪರೀಕ್ಷೆ ಬರೆಯಲು ಬರುವ ಎಲ್ಲಾ ವಿದ್ಯಾರ್ಥಿಗಳಿಗೂ ಆರೋಗ್ಯ ತಪಾಸಣೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಒಂದು ಪರೀಕ್ಷಾ … Continue reading ಎಸ್ಸೆಸ್ಸೆಲ್ಸಿ: “ಯಾವುದೇ ಭಯ ಪಡದೆ ಪರೀಕ್ಷೆ ಬರೆಯೋಕೆ ಬನ್ನಿ”