ಮಾಧ್ಯಮ ಚರ್ಚೆಯಲ್ಲಿ ಭಯೋತ್ಪಾದಕರು; ಸುದ್ದಿ ವಾಹಿನಿಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ಗಂಭೀರ ಅಪರಾಧ ಪ್ರಕರಣಗಳು, ಭಯೋತ್ಪಾದನೆ, ನಿಷೇಧಿತ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವವರಿಗೆ ಮಾಧ್ಯಮಗಳಲ್ಲಿ ಯಾವುದೇ ತರಹದ ಅವಕಾಶಗಳನ್ನು ನೀಡಬಾರದೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಪ್ರಕಟಣೆಯನ್ನು ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಸರ್ಕಾರಕ್ಕೆ ಬೇಕಾಗಿರುವ ಮೋಸ್ಟ್​ ವಾಂಟೆಡ್​ ವ್ಯಕ್ತಿಗಳನ್ನು ಮಾಧ್ಯಮಗಳಲ್ಲಿನ ಚರ್ಚೆಗೆ ಆಹ್ವಾನಿಸಿರುವ ವಿಚಾರ ಬೆಳಕಿಗೆ ಬಂದ ನಂತರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಸೌಭಾಗ್ಯದಾತೆ ಜ್ಯೇಷ್ಠಾಗೌರಿ ಅರ್ಥಾತ್ ಎಳೆಯಷ್ಟಮಿ ಆಚರಣೆ ಹೇಗೆ? ಗಂಭೀರ ಅಪರಾಧ ಪ್ರಕರಣಗಳು, ಭಯೋತ್ಪಾದನೆ, ನಿಷೇಧಿತ ಸಂಘಟನೆಗಳಲ್ಲಿ … Continue reading ಮಾಧ್ಯಮ ಚರ್ಚೆಯಲ್ಲಿ ಭಯೋತ್ಪಾದಕರು; ಸುದ್ದಿ ವಾಹಿನಿಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ