ನಿಮಗೆ ಹಾನಿ ಆಗುವಂಥ ಹೆಜ್ಜೆ ಇಡಬೇಡಿ: ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಕ್ರೀಡಾ ಸಚಿವರ ಕಿವಿಮಾತು
ನವದೆಹಲಿ: ರೆಸ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಅಧ್ಯಕ್ಷ, ಬಿಜೆಪಿಯ ಸಂಸದರೂ ಆಗಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳದ ಆರೋಪ ಮಾಡಿ, ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಕೇಂದ್ರ ಕ್ರೀಡಾ ಸಚಿವರು ಕಿವಿಮಾತೊಂದನ್ನು ಹೇಳಿದ್ದಾರೆ. ಪ್ರತಿಭಟನಾನಿರತ ಕುಸ್ತಿಪಟುಗಳನ್ನು ದೆಹಲಿ ಪೊಲೀಸರು ಒತ್ತಾಯಪೂರ್ವಕವಾಗಿ ತೆರವುಗೊಳಿಸಿದ ದೃಶ್ಯಗಳು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಆ ಬಳಿಕ ತಮಗೆ ನ್ಯಾಯ ಸಿಗಲಿಲ್ಲ ಎಂದು ಬೇಸರಗೊಂಡ ಕುಸ್ತಿಪಟುಗಳು ತಾವು ಗೆದ್ದ ಪದಕಗಳನ್ನು ಗಂಗಾನದಿಗೆ ಎಸೆಯಲು ಕೂಡ ಮುಂದಾಗಿದ್ದರು. ಈ … Continue reading ನಿಮಗೆ ಹಾನಿ ಆಗುವಂಥ ಹೆಜ್ಜೆ ಇಡಬೇಡಿ: ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ಕ್ರೀಡಾ ಸಚಿವರ ಕಿವಿಮಾತು
Copy and paste this URL into your WordPress site to embed
Copy and paste this code into your site to embed