ಸುಮಲತಾ ಬಗ್ಗೆ ಯಾರೂ ಮಾತಾಡಬೇಡಿ: ಜೆಡಿಎಸ್​ ನಾಯಕರಿಗೆ ಮಾಜಿ ಪ್ರಧಾನಿ ಎಚ್​ಡಿಡಿ ಸಲಹೆ

ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಿಂದ ಪಾಠ ಕಲಿತಿರುವ ಜೆಡಿಎಸ್​ ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಡಲು ನಿರ್ಧರಿಸಿದೆ. ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಎಂಬ ಮಾತನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸಲು ಜೆಡಿಎಸ್​ ಸಜ್ಜಾಗಿದೆ. ಹೌದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ ಸುಮಲತಾ ಅಂಬರೀಷ್, ನಿಖಿಲ್​ ಕುಮಾರಸ್ವಾಮಿ ವಿರುದ್ಧ​ ಅದ್ಧೂರಿ ಗೆಲುವು ದಾಖಲಿಸಿದ್ದರು. ಸುಮಲತಾ ಗೆಲುವಿಗೆ ಪ್ರಮುಖ ಕಾರಣವಾಗಿದ್ದೇ ಜೆಡಿಎಸ್​ ನಾಯಕರ ಆಡಿದ ನಿಂದನಾತ್ಮಕ ಮಾತುಗಳು. ಇದನ್ನೇ ಬಂಡವಾಳ ಮಾಡಿಕೊಂಡ ಸುಮಲತಾಗೆ ಸುಲಭವಾಗಿ ಗೆಲುವು ದಕ್ಕಿತು. … Continue reading ಸುಮಲತಾ ಬಗ್ಗೆ ಯಾರೂ ಮಾತಾಡಬೇಡಿ: ಜೆಡಿಎಸ್​ ನಾಯಕರಿಗೆ ಮಾಜಿ ಪ್ರಧಾನಿ ಎಚ್​ಡಿಡಿ ಸಲಹೆ