ಸುಮಲತಾ ಬಗ್ಗೆ ಯಾರೂ ಮಾತಾಡಬೇಡಿ: ಜೆಡಿಎಸ್ ನಾಯಕರಿಗೆ ಮಾಜಿ ಪ್ರಧಾನಿ ಎಚ್ಡಿಡಿ ಸಲಹೆ
ಮಂಡ್ಯ: ಕಳೆದ ಲೋಕಸಭಾ ಚುನಾವಣೆಯಿಂದ ಪಾಠ ಕಲಿತಿರುವ ಜೆಡಿಎಸ್ ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಡಲು ನಿರ್ಧರಿಸಿದೆ. ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಎಂಬ ಮಾತನ್ನು ಗಮನದಲ್ಲಿಟ್ಟುಕೊಂಡು ಚುನಾವಣೆ ಎದುರಿಸಲು ಜೆಡಿಎಸ್ ಸಜ್ಜಾಗಿದೆ. ಹೌದು, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿದ ಸುಮಲತಾ ಅಂಬರೀಷ್, ನಿಖಿಲ್ ಕುಮಾರಸ್ವಾಮಿ ವಿರುದ್ಧ ಅದ್ಧೂರಿ ಗೆಲುವು ದಾಖಲಿಸಿದ್ದರು. ಸುಮಲತಾ ಗೆಲುವಿಗೆ ಪ್ರಮುಖ ಕಾರಣವಾಗಿದ್ದೇ ಜೆಡಿಎಸ್ ನಾಯಕರ ಆಡಿದ ನಿಂದನಾತ್ಮಕ ಮಾತುಗಳು. ಇದನ್ನೇ ಬಂಡವಾಳ ಮಾಡಿಕೊಂಡ ಸುಮಲತಾಗೆ ಸುಲಭವಾಗಿ ಗೆಲುವು ದಕ್ಕಿತು. … Continue reading ಸುಮಲತಾ ಬಗ್ಗೆ ಯಾರೂ ಮಾತಾಡಬೇಡಿ: ಜೆಡಿಎಸ್ ನಾಯಕರಿಗೆ ಮಾಜಿ ಪ್ರಧಾನಿ ಎಚ್ಡಿಡಿ ಸಲಹೆ
Copy and paste this URL into your WordPress site to embed
Copy and paste this code into your site to embed