ದಿನನಿತ್ಯ ವಸ್ತುಗಳ ಬಗ್ಗೆ ಆತಂಕ ಬೇಡ

ಬೆಂಗಳೂರು: ರಾಜ್ಯದಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದರೂ ಅಗತ್ಯ ವಸ್ತುಗಳ ಕೊರತೆ ಇಲ್ಲ. ಜನ ಯಾವುದೇ ಕಾರಣಕ್ಕೂ ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕರೊನಾ ನಿಯಂತ್ರಣ ಕುರಿತಂತೆ ಬೆಂಗಳೂರಿನ ಶಾಸಕರು, ಸಂಸದರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾಕಷ್ಟು ಪ್ರಮಾಣದಲ್ಲಿ ಅಕ್ಕಿ, ಸಕ್ಕರೆ, ಅಡುಗೆ ಎಣ್ಣೆ ಎಲ್ಲವೂ ದಾಸ್ತಾನಿದೆ. ರೈತರಿಂದ ಹಣ್ಣು ಮತ್ತು ತರಕಾರಿ ಖರೀದಿ ಮಾಡಲಾಗುತ್ತಿದೆ. ಹಾಗಾಗಿ ಜನ ಯಾವುದಕ್ಕೂ ಹೆದರುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು. ಕಟ್ಟಡ ಕಾರ್ವಿುಕರಿಗೆ ಅರ್ಧ ಲೀ. … Continue reading ದಿನನಿತ್ಯ ವಸ್ತುಗಳ ಬಗ್ಗೆ ಆತಂಕ ಬೇಡ